For the best experience, open
https://m.bcsuddi.com
on your mobile browser.
Advertisement

ಸಮಾಜವಾದಿ ಪಕ್ಷದ ಪ್ರಣಾಳಿಕೆಯಲ್ಲಿ ಜನರಿಗೆ ಭರ್ಜರಿ ಗಿಫ್ಟ್.!

07:24 AM Apr 11, 2024 IST | Bcsuddi
ಸಮಾಜವಾದಿ ಪಕ್ಷದ ಪ್ರಣಾಳಿಕೆಯಲ್ಲಿ ಜನರಿಗೆ ಭರ್ಜರಿ ಗಿಫ್ಟ್
Advertisement

ಉತ್ತರ ಪ್ರದೇಶ: ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಸಿಂಗ್ ಯಾದವ್ ಅವರು ಪ್ರಣಾಳಿಕೆ ಬಿಡುಗಡೆ ಮಾಡಿ ಬಡ ರೈತರಿಗೆ 5000 ರೂ. ಪಿಂಚಣಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಸೇನಾ ನೇಮಕಾತಿಗಾಗಿ ಜಾರಿಗೆ ತಂದ ಅಗ್ನಿವೀರ್ ಯೋಜನೆ ರದ್ದುಪಡಿಸಲಾಗುವುದು. ಒಬಿಸಿ, ಎಸ್.ಸಿ., ಎಸ್.ಟಿ. ವರ್ಗದವರಿಗೆ ಸರ್ಕಾರಿ ಹುದ್ದೆ ನೀಡಲಾಗುವುದು ಎಂದು ಹೇಳಿದ್ದಾರೆ.

Advertisement

ಮಹಿಳೆಯರಿಗೆ ಶಾಸನಸಭೆಗಳಲ್ಲಿ ಶೇಕಡ 33 ರಷ್ಟು ಮೀಸಲಾತಿ, ಸಣ್ಣ ರೈತರಿಗೆ ಮಾಸಿಕ 5,000 ರೂ. ಪಿಂಚಣಿ, ಬಡವರಿಗೆ ಉಚಿತ ಪಡಿತರ, ರೇಷನ್ ಕಾರ್ಡ್ ಹೊಂದಿದವರಿಗೆ ಮಾಸಿಕ 500 ರೂಪಾಯಿ ಮೊತ್ತ ಮೊಬೈಲ್ ಡೇಟಾ ನೀಡಲಾಗುವುದು ಎಂದು ತಿಳಿಸಿದ್ದಾರೆ.

Tags :
Author Image

Advertisement