ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸರಕಾರಕ್ಕೆ ಕುತ್ತು ಗುಪ್ತಚರ ಇಲಾಖೆಯಿಂದ ಬಂದ ಸುಳಿವು ಏನು.?

04:37 PM Nov 08, 2023 IST | Bcsuddi
Advertisement

 

Advertisement

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿಯು ಸಿದ್ದರಾಮಯ್ಯ ಸರ್ಕಾರ ತೆಗೆಯುವ ಮಾತನಾಡುತ್ತಲೇ ಇದೆ. ಈಗ ಈ ಮಾತಿಗೆ ಪುಷ್ಠಿ ನೀಡುವಂತೆ ಗುಪ್ತಚರ ಇಲಾಖೆಯೂ ಆಪರೇಷನ್ ಕಮಲದ ಸುಳಿವು ನೀಡಿದೆ.

ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದ ಕೈ ಶಾಸಕರ ಅಸಮಾಧಾನ ಹೆಚ್ಚಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಬಂಡಾಯದ ಸುಳಿವು ನೀಡಿದ್ದಾರೆ. ! ಪ್ರಧಾನಿ ಮೋದಿ ಅವರು, ಸಿದ್ದರಾಮಯ್ಯ ಎಷ್ಟು ದಿನದ ಸಿಎಂ ಎಂಬ ಪ್ರಶ್ನೆ ಎತ್ತಿದ್ದು ಆಪರೇಷನ್ ಕಮಲದ ಸ್ಪಷ್ಟ ಸುಳಿವು ನೀಡಿದಂತಿದೆ.!

Tags :
ಸರಕಾರಕ್ಕೆ ಕುತ್ತು ಗುಪ್ತಚರ ಇಲಾಖೆಯಿಂದ ಬಂದ ಸುಳಿವು ಏನು.?
Advertisement
Next Article