For the best experience, open
https://m.bcsuddi.com
on your mobile browser.
Advertisement

ಸಾಲ ತೀರುತ್ತಿಲ್ಲ ,ಸಾಲದಿಂದ ಮುಕ್ತಿ ಬೇಕು ಎಂದರೆ ಈ ಉಪಾಯವನ್ನು ತಪ್ಪದೇ ಮಾಡಿ

07:20 AM Apr 12, 2024 IST | Bcsuddi
ಸಾಲ ತೀರುತ್ತಿಲ್ಲ  ಸಾಲದಿಂದ ಮುಕ್ತಿ ಬೇಕು ಎಂದರೆ ಈ ಉಪಾಯವನ್ನು ತಪ್ಪದೇ ಮಾಡಿ
Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಶಾಸ್ತ್ರಗಳ ಪ್ರಕಾರ ಮಂಗಳವಾರ ಹಾಗೂ ಬುಧವಾರದ ದಿನದಂದು ಸಾಲದ ವ್ಯವಹಾರವನ್ನು ಮಾಡಬಾರದು. ಶಾಸ್ತ್ರಗಳ ಪ್ರಕಾರ ಮಂಗಳವಾರ ಹಾಗೂ ಬುಧವಾರ ಸಾಲವನ್ನು ಪಡೆದುಕೊಂಡರೆ ಅದನ್ನು ಎಂದಿಗೂ ತೀರಿಸಲು ಸಾಧ್ಯವಾಗುವುದಿಲ್ಲ. ಇದರಿಂದ ಸಾಲದ ಹೊರೆ ಹೆಚ್ಚಾಗುವುದರ ಜೊತೆಗೆ ಮನೆಯಲ್ಲಿರುವ ಹಣದ ಖಜಾನೆಯು ಖಾಲಿಯಾಗುತ್ತದೆ. ಹಾಗಾದರೆ ಸಾಲದ ಸಮಸ್ಯೆಯಿಂದ ಮುಕ್ತಿಯನ್ನು ಹೊಂದಲು ಮಂಗಳವಾರ ಹಾಗೂ ಶನಿವಾರ ಏನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

Advertisement

ಸಾಲದ ಸಮಸ್ಯೆಯಿಂದ ಮುಕ್ತಿಯನ್ನು ಹೊಂದಬೇಕು ಎಂದರೆ ಮಂಗಳವಾರದ ದಿನ ಶಿವನ ದೇವಸ್ಥಾನಕ್ಕೆ ಹೋಗಿ ಈ ಮಂತ್ರವನ್ನು ಜಪಿಸಿಕೊಂಡು ಬರಬೇಕು.

ಓಂ ಋಣಮುಕ್ತೇಶ್ವರ ಮಹಾದೇವಾಯ ನಮಃ

ಅದೇರೀತಿ ದೇವಸ್ಥಾನದಲ್ಲಿ ಕೆಲಸಮಯ ಕುಳಿತುಕೊಂಡು ಧಾನ್ಯವನ್ನು ಅರ್ಪಿಸಿ ಬರಬೇಕು. ಇದೇ ರೀತಿ ಶನಿವಾರದ ದಿನದಂದು ಸ್ನಾನವನ್ನು ಮಾಡಿ ವ್ಯಕ್ತಿ ಇರುವ ಎತ್ತರದಷ್ಟು ಕಪ್ಪು ದಾರವನ್ನು ತೆಗೆದುಕೊಂಡು ಒಂದು ತೆಂಗಿನಕಾಯಿಗೆ ಕಟ್ಟಬೇಕು.

ಮನೆಯಲ್ಲಿ ಪೂಜೆಯನ್ನು ಮಾಡಬೇಕಾದರೆ ಪೂಜೆಯ ಜೊತೆಗೆ ಕಪ್ಪು ದಾರವನ್ನು ಕಟ್ಟಿರುವ ತೆಂಗಿನಕಾಯಿಯ ಪೂಜೆಯನ್ನು ಮಾಡಬೇಕು. ಪೂಜೆ ಮುಗಿದ ನಂತರ ಸಾಲದ ಸಮಸ್ಯೆಯಿಂದ ಹೊರಬರಲು ಪ್ರಾರ್ಥನೆಯನ್ನು ಮಾಡಿಕೊಳ್ಳಬೇಕು. ಇದಾದನಂತರ ತೆಂಗಿನಕಾಯಿಯನ್ನು ಶುದ್ಧವಾಗಿ ಹರಿಯುವ ನದಿಯಲ್ಲಿ ಬಿಟ್ಟು ಬರಬೇಕು.

ಈ ರೀತಿ ಮಾಡುವುದರಿಂದ ಸಾಲದ ಸಮಸ್ಯೆಯಿಂದ ಮುಕ್ತಿಯನ್ನು ಹೊಂದಿ ಆರ್ಥಿಕವಾಗಿ ಏಳಿಗೆಯನ್ನು ಕಾಣಬಹುದು

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Tags :
Author Image

Advertisement