ಸಿಎಂ ಅರವಿಂದ್ ಕೇಜ್ರಿವಾಲ್ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು
02:34 PM May 10, 2024 IST
|
Bcsuddi
Advertisement
ನವದೆಹಲಿ: ದೆಹಲಿ ಮದ್ಯನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮದ್ಯಂತಾರ ಜಾಮೀನು ನೀಡುವ ಬಗ್ಗೆ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿ. ಹಾಗೂ ಜೂನ್ ಎರಡಕ್ಕೆ ಶರಣಾಗುವಂತೆ ತಿಳಿಸಿದೆ.
Advertisement
Next Article