ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ಗೆ ರಾಷ್ಟ್ರಪತಿ ಎಂಟ್ರಿ..!
12:52 PM Aug 31, 2024 IST | BC Suddi
Advertisement
ನವದೆಹಲಿ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿ ಕೊಟ್ಟಿದ್ದಾರೆ.
ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಅವ ದೂರಿನ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮುಖ್ಯ ಕಾರ್ಯದರ್ಶಿ ರಾಜೇಶ್ ವರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. 'ರಮೇಶ್ ಬಾಬು ಅವರು ನೀಡಿರುವ ದೂರಿನ ಬಗ್ಗೆ ಗಮನ ಹರಿಸುವಂತೆ ಸೂಚನೆ ನೀಡಿದ್ದಾರೆ.
Advertisement
bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.