For the best experience, open
https://m.bcsuddi.com
on your mobile browser.
Advertisement

ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಲು ಕಾಂಗ್ರೆಸ್‌ ನಾಯಕರಿಂದಲೇ ಅಜೆಂಡಾ ಸಿದ್ಧ : ಯತ್ನಾಳ್ ಸ್ಫೋಟಕ ಹೇಳಿಕೆ

11:23 AM Apr 22, 2024 IST | Bcsuddi
ಸಿದ್ದರಾಮಯ್ಯರನ್ನು ಸಿಎಂ ಪಟ್ಟದಿಂದ ಕೆಳಗಿಳಿಸಲು ಕಾಂಗ್ರೆಸ್‌ ನಾಯಕರಿಂದಲೇ ಅಜೆಂಡಾ ಸಿದ್ಧ   ಯತ್ನಾಳ್ ಸ್ಫೋಟಕ ಹೇಳಿಕೆ
Advertisement

ಧಾರವಾಡ: ಮುಖ್ಯಮಂತ್ರಿ ಪಟ್ಟದಿಂದ ಕೆಳಗಿಳಿಸಲು ಸಿದ್ದರಾಮಯ್ಯ ಅವರನ್ನು ಅಜೆಂಡಾ ಸಿದ್ಧವಾಗಿದೆ. ವಿಶೇಷವೆಂದರೆ ಇದನ್ನು ಕಾಂಗ್ರೆಸ್ ನಾಯಕರೇ ರೆಡಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಓರ್ವ ಸ್ವಾಮೀಜಿ ಜೊತೆ ಡಿಸಿಎಂ ಡಿ.ಕೆ.ಶಿವಕುಮಾರ್, ಶಿವಾನಂದ ಪಾಟೀಲ್ ಕಾನ್ಫರೆನ್ಸ್ ಕಾಲ್‌ನಲ್ಲಿ ಮಾತನಾಡಿದ್ದಾರೆ. ಡಿ.ಕೆ.ಶಿವಕುಮಾರ್ ಅವರೇ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲು ವ್ಯವಸ್ಥಿತವಾಗಿ ತಂತ್ರ ರೂಪಿಸುತ್ತಿದ್ದಾರೆ ಎಂದು ಯತ್ನಳ್ ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

Advertisement
Author Image

Advertisement