ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

----ಸಿದ್ಧರಾಮೇಶ್ವರ ಅವರ ವಚನ …!

07:24 AM Jan 03, 2024 IST | Bcsuddi
Advertisement

 

Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಯೋಗವ ಸಾಧಿಸಿದವನೊಬ್ಬ ನಿಜಗುಣ;

ಯೋಗವ ಸಾಧಿಸಿದವನೊಬ್ಬ ವೃಷಭಯೋಗೀಶ್ವರ;

ಯೋಗವ ಸಾಧಿಸಿದವನೊಬ್ಬ ಶಿವನಾಗಮಯ್ಯ;

ಯೋಗವ ಸಾಧಿಸಿದೆ ನಾನೊಬ್ಬ

ಕಪಿಲಸಿದ್ಧಮಲ್ಲಿಕಾರ್ಜುನನಲ್ಲಿ ಕೂಡುವ ಯೋಗವ.

 

-ಸಿದ್ಧರಾಮೇಶ್ವರ

Tags :
- -ಸಿದ್ಧರಾಮೇಶ್ವರ  ಅವರ ವಚನ .!
Advertisement
Next Article