For the best experience, open
https://m.bcsuddi.com
on your mobile browser.
Advertisement

-ಸಿದ್ಧರಾಮೇಶ್ವರ ಅವರ ವಚನ ……

07:01 AM Apr 03, 2024 IST | Bcsuddi
 ಸಿದ್ಧರಾಮೇಶ್ವರ ಅವರ ವಚನ ……
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ತಿಳಿ ನೀರೆಂಬೆ ತಿಳಿನೀರೆಂಬೆ,

ತಿಳಿ ನೀ ಎಂದು ಒಂದು ದಿನ ಅಂದಿಲ್ಲೆಲೆ ಮಾನವಾ.

ಕ್ಷಣಕ್ಕೆ ಕ್ಷಣಕ್ಕೆ ತಿಳಿ ನೀ ಎಂದಡೆ,

ತಳುಹುದೆ ತನ್ನ ನಿಜವ ಕೊಡನೆ ಕಪಿಲಸಿದ್ಧ ಮಲ್ಲೇಂದ್ರ ?

-ಸಿದ್ಧರಾಮೇಶ್ವರ

Tags :
Author Image

Advertisement