ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

-ಸುಂಕದ ಬಂಕಣ್ಣ ಅವರ ವಚನ …!

07:43 AM Jan 31, 2024 IST | Bcsuddi
Advertisement

 

Advertisement

 

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ದಬ್ಬಳ ಧರೆಯ ಚುಚ್ಚಲಾರದೆ,

ಹಾಗ ಮುಳ್ಳು ಮೂರುಲೋಕವ ಚುಚ್ಚಿತ್ತು.

ರಟ್ಟೆ ಬಲಿದ ಹಕ್ಕಿ ಹಾರಲಾರದೆ,

ಆ ಕೊಂಬಿಂದ ಈ ಕೊಂಬಿನಲ್ಲಿ ಉಳಿಯಿತ್ತು.

ತುಪ್ಪುಳ ಬಾರದ ಮರಿ ಮಹದಾಕಾಶವ ಸುತ್ತಿತ್ತು.

ಹೆತ್ತವಳರಿಯದ ಮದ, ಆಗ ಹುಟ್ಟಿದ ಶಿಶು ಅರಿಯಿತ್ತು.ತಮ್ಮವ್ವೆಗೆ ಮದ್ದ ಕೊಟ್ಟು, ತಾ ಸತ್ತಿತ್ತು, ಬಂಕೇಶ್ವರಲಿಂಗದಲ್ಲಿ.

 

-ಸುಂಕದ ಬಂಕಣ್ಣ

 

Tags :
--  -ಸುಂಕದ ಬಂಕಣ್ಣ ಅವರ ವಚನ .!
Advertisement
Next Article