ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಸ್ನಾನ ಮಾಡುತ್ತಾ ಈ ಒಂದು ಮಂತ್ರವನ್ನು ಹೇಳಿದರೆ ಸಾಕು ಶ್ರೀಮಂತರಾಗಬಹುದು!

07:47 AM Dec 21, 2023 IST | Bcsuddi
Advertisement

 

Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಯಾವಾಗ ಜೀವನದಲ್ಲಿ ಹಣದ ಸಮಸ್ಯೆ ಎದುರಾಗುತ್ತದೆ ಆಗ ಹಲವಾರು ರೀತಿಯ ಇತರ ಸಮಸ್ಯೆಗಳು ಬರಲು ಪ್ರಾರಂಭವಾಗುತ್ತದೆ. ಆದ್ದರಿಂದ ಹಣದ ಸಮಸ್ಯೆಯನ್ನು ದೂರ ಮಾಡಲು ಯಾವ ಉಪಾಯವನ್ನು ಮಾಡಿದರೆ ಬೇಗ ಆರ್ಥಿಕ ಸಮಸ್ಯೆಯಿಂದ ಮುಕ್ತಿಯನ್ನು ಹೊಂದಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಯಾವಾಗ ವ್ಯಕ್ತಿಗೆ ತುಂಬಾ ಆಯಾಸವಾಗಿರುತ್ತದೆಯೋ ಆಗ ವ್ಯಕ್ತಿಯು ಸ್ನಾನಮಾಡಿ ಹೊರಬರುತ್ತಾನೆ, ಇದರಿಂದ ಅವನ ಮನಸ್ಸಿಗೆ ಹಗುರವಾದ ಭಾವನೆ ಬರುತ್ತದೆ. ಏಕೆಂದರೆ ನೀರಿನಲ್ಲಿ ಒಂದು ಅಮೋಘವಾದ ಶಕ್ತಿ ಇದೆ, ಅದು ವ್ಯಕ್ತಿಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ಆಕರ್ಷಣೆ ಮಾಡಿ ಸಕಾರಾತ್ಮಕ ಶಕ್ತಿ ಸಂಚಲನ ಮಾಡಲು ಸಹಾಯ ಮಾಡುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮುಂಜಾನೆ ಸ್ನಾನ ಮಾಡಲು ಹೋದಾಗ ಒಂದು ಚಮಚ ಉಪ್ಪನ್ನು ಕೈಯಲ್ಲಿ ತೆಗೆದುಕೊಂಡು ಹೋಗಿ ಈ ಕೆಳಗೆ ತಿಳಿಸಿರುವ ಮಂತ್ರವನ್ನು ಜಪ ಮಾಡಬೇಕು. ಓಂ ಮನಿ ಪದ್ಮೇ ಓಂ ಫಟ್

ಮೇಲಿನ ಮಂತ್ರದಿಂದ ಯಾರು ಸಿದ್ಧಿಯನ್ನು ಪಡೆದುಕೊಳ್ಳುತ್ತಾರೋ ಅವರು ಎಲ್ಲಾ ಸಂಕಷ್ಟಗಳಿಂದ ಮುಕ್ತಿಯನ್ನು ಹೊಂದುತ್ತಾರೆ. ಇಂಥ ವ್ಯಕ್ತಿಗಳು ದೌರ್ಭಾಗ್ಯದಿಂದ ಸೌಭಾಗ್ಯದ ಕಡೆಗೆ ಬಂದು ಧನ ಸಂಪತ್ತನ್ನು ಆಕರ್ಷಣೆ ಮಾಡುತ್ತಾರೆ. ಈ ಮಂತ್ರವನ್ನು ಹೇಳುವಾಗ ಬಲಗೈಯಲ್ಲಿ ಉಪ್ಪನ್ನು ಹಿಡಿದುಕೊಂಡು ನಂತರ 108 ಬಾರಿ ಮೇಲೆ ತಿಳಿಸಲಾಗಿರುವ ಮಂತ್ರವನ್ನು ಜಪ ಮಾಡಬೇಕು. ತದನಂತರ ಉಪ್ಪನ್ನು ನೀರಿನೊಳಗೆ ಹಾಕಿ ಸ್ನಾನ ಮಾಡಬೇಕು. ಇದರಿಂದ ನಕಾರಾತ್ಮಕ ಶಕ್ತಿ ದೂರವಾಗಿ ಸಕಾರಾತ್ಮಕ ಶಕ್ತಿಯ ಸಂಚಲನವಾಗಲು ಪ್ರಾರಂಭವಾಗುತ್ತದೆ.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Tags :
ಸ್ನಾನ ಮಾಡುತ್ತಾ ಈ ಒಂದು ಮಂತ್ರವನ್ನು ಹೇಳಿದರೆ ಸಾಕು ಶ್ರೀಮಂತರಾಗಬಹುದು!
Advertisement
Next Article