For the best experience, open
https://m.bcsuddi.com
on your mobile browser.
Advertisement

ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ ಅವರ ವಚನ …!

07:23 AM Jan 30, 2024 IST | Bcsuddi
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ ಅವರ ವಚನ …
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ತನುವೆಂಬ ರಾಜ್ಯಕ್ಕೆ ಮನವೆಂಬ ಅರಸು.

ಆ ಅರಸಿಂಗೆ ನೋಟ ಬೇಟದವರಿಬ್ಬರು.

ಅಷ್ಟಮಣಿಹ ಹರಿಮಣಿಹದವರು.

ಅವರ ಸುತ್ತ ಓಲೈಸುವರು ಇಪ್ಪತ್ತೈದು ಮಂದಿ.

ಅವರಿಗೆ ಕತ್ತಲೆಯ ಬಲೆಯ ಬೀಸಿ ಕೆಡಹಿ,

ಅರಸಿನ ಗೊತ್ತುವಿಡಿದು ಉತ್ತರವನೇರಿ

ನಿಶ್ಚಿತವಾಗಿ ನಿಜದಲ್ಲಿ ನಿರ್ವಯಲನೆಯ್ದುವ ಶರಣರ ಪಾದವ ಹಿಡಿದು,ಎತ್ತ ಹೋದೆನೆಂದರಿಯೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.

-ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ

Tags :
Author Image

Advertisement