For the best experience, open
https://m.bcsuddi.com
on your mobile browser.
Advertisement

ಹಣದ ಸಮಸ್ಯೆ, ನರ ದೃಷ್ಟಿ ಸಮಸ್ಯೆ ದೂರವಾಗ ಬೇಕೆಂದರೆ ಮಂಗಳವಾರ ದಿನದಂದು ಈ ಗಿಡದ ಬೇರನ್ನು ಇಟ್ಟು ಪೂಜೆಯನ್ನು ಮಾಡಿ

09:11 AM Mar 16, 2024 IST | Bcsuddi
ಹಣದ ಸಮಸ್ಯೆ  ನರ ದೃಷ್ಟಿ ಸಮಸ್ಯೆ ದೂರವಾಗ ಬೇಕೆಂದರೆ ಮಂಗಳವಾರ ದಿನದಂದು ಈ ಗಿಡದ ಬೇರನ್ನು ಇಟ್ಟು ಪೂಜೆಯನ್ನು ಮಾಡಿ
Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಹಣದ ಸಮಸ್ಯೆ, ನರ ದೃಷ್ಟಿಯ ಸಮಸ್ಯೆ ಕಾಡುತ್ತಿದ್ದರೆ ಸಾಕಷ್ಟು ರೀತಿಯ ಕಷ್ಟಗಳನ್ನು ಮನುಷ್ಯನು ಅನುಭವಿಸಬೇಕಾಗುತ್ತದೆ. ಈ ರೀತಿ ವ್ಯಾಪಾರ ಮಾಡುವ ಸ್ಥಳದಲ್ಲಿ ಅಥವಾ ಮನೆಯಲ್ಲಿ ನಡೆಯುತ್ತಿದ್ದರೆ ಜೀವನವನ್ನು ನಡೆಸುವುದು ತುಂಬಾ ಕಷ್ಟವಾಗುತ್ತದೆ. ಹಾಗಾದರೆ ಈ ಸಮಸ್ಯೆಗೆ ಮಂಗಳವಾರದ ದಿನದಂದು ಯಾವ ರೀತಿ ಉಪಾಯವನ್ನು ಮಾಡಿದರೆ ಮುಕ್ತಿಯನ್ನು ಹೊಂದಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

Advertisement

ಮೊದಲಿಗೆ ಮಂಗಳವಾರದ ದಿನದಂದು ಉಮ್ಮತ್ತಿ ಕಾಯಿ ಅಥವಾ ಉಮ್ಮತ್ತಿ ಗಿಡದ ಬೇರನ್ನು ತೆಗೆದುಕೊಂಡು ಬರಬೇಕು, ಉಮ್ಮತಿ ಕಾಯನ್ನು ತೆಗೆದುಕೊಂಡು ಬಂದ ನಂತರ ಅದನ್ನು ದೇವರಕೋಣೆಯಲ್ಲಿ ಇಟ್ಟು ಪೂಜೆಯನ್ನು ಮಾಡಬೇಕು. ಪೂಜೆಯನ್ನು ಯಾವ ರೀತಿ ಮಾಡಬೇಕೆಂದರೆ ಮೊದಲಿಗೆ ಅಷ್ಟದಳ ಪದ್ಮದ ರಂಗೋಲಿಯನ್ನು ಹಾಕಿ ಅದರ ಮೇಲೆ ಹಳದಿ ಬಣ್ಣದ ಬಟ್ಟೆಯನ್ನು ಇಟ್ಟು ನಂತರ ಅರಿಶಿಣ ಕುಂಕುಮವನ್ನು ಹಾಕಿ ತದನಂತರ ಉಮ್ಮತಿ ಕಾಯಿ ಅಥವಾ ಉಮ್ಮತ್ತಿ ಗಿಡದ ಬೇರು ಎರಡರಲ್ಲಿ ಒಂದನ್ನು ಇಟ್ಟು ಹಳದಿ ಬಟ್ಟೆಯನ್ನು ಕಟ್ಟಬೇಕು

ಈ ರೀತಿ ಮಾಡಿದ ನಂತರ ಹಳದಿ ಬಟ್ಟೆಯನ್ನು ಮನೆಯಲ್ಲಿ ಯಾವ ಜಾಗದಲ್ಲಿ ಹಣವನ್ನು ಇಡುತ್ತೇವೋ ಆ ಜಾಗದಲ್ಲಿ ಇಡಬೇಕು. ಇದೇ ರೀತಿ ವ್ಯಾಪಾರ ಮಾಡುವವರಾದರೆ ಉಮ್ಮತ್ತಿ ಗಿಡದ ಬೇರು ಅಥವಾ ಕಾಯಿಯನ್ನು ಪೂಜೆಯನ್ನು ಮಾಡಿ ಅದನ್ನು ಗಲ್ಲಾಪೆಟ್ಟಿಗೆಯಲ್ಲಿ ಇಟ್ಟುಕೊಳ್ಳಬಹುದು ಇದರಿಂದ ವ್ಯಾಪಾರದಲ್ಲಿ ಅಭಿವೃದ್ಧಿಯನ್ನು ಕಾಣಬಹುದು

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Author Image

Advertisement