For the best experience, open
https://m.bcsuddi.com
on your mobile browser.
Advertisement

--- --ಹಾವಿನಹಾಳ ಕಲ್ಲಯ್ಯ ಅವರ ವಚನ …!

07:20 AM Dec 19, 2023 IST | Bcsuddi
      ಹಾವಿನಹಾಳ ಕಲ್ಲಯ್ಯ ಅವರ ವಚನ …
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕೇಳಿರೆ ಕೇಳಿರೆ ಶಿವವಚನ, ಗುರುವಚನ.

ಪುರಾತರ ವಚನಾನುಭವ ಕೇಳಿ ಬದುಕಿರಯ್ಯಾ.

ಕೇಳಿದ ಸದ್ಭಕ್ತರೆಲ್ಲರು ಕೃತಾರ್ಥರಪ್ಪರು.

ತನು ಕರಗಿ, ಮನ ಕೊರಗಿ, ಭಾವ ಬೆಚ್ಚದೊ !

ಅಹಂಕಾರವಳಿದು, ಶರಣರ ಅನುಭಾವವ ಕೇಳಿದಡೆ,

ಅದೇ ಮುಕ್ತಿ ನೋಡಿರೆ,

ಇಂತಲ್ಲದೆ ಮನೋವ್ಯಾಕುಲನಾಗಿ, ತನುಮುಟ್ಟಿ ಕೇಳಿದಡೆ,

ಉಪದೇಶವೆಂತು ಸಲುವುದಯ್ಯಾ ?

ಎಂತಳವಡುವುದಯ್ಯಾ ?

ಮಹಾಲಿಂಗ ಕಲ್ಲೇಶ್ವರಾ, ಗುರುವಚನ ಪರಾಙ್ಮುಖಂಗೆ

ಎಂದೆಂದೂ ಭವ ಹಿಂಗದು ನೋಡಾ.

-ಹಾವಿನಹಾಳ ಕಲ್ಲಯ್ಯ

Tags :
Author Image

Advertisement