ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣ ಸಿಐಡಿಗೆ ಒಪ್ಪಿಸಿದ ರಾಜ್ಯ ಸರ್ಕಾರ - ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು
03:07 PM Apr 23, 2024 IST | Bcsuddi
Advertisement
ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಸಿಐಡಿ ತಂಡವು ಬಂದಿದೆ. ಸಿಐಡಿ ಅಧಿಕಾರಿಗಳು ನಗರದ ಸಹಾಯಕ ಆಯುಕ್ತರ, ಉತ್ತರ ಉಪ ವಿಭಗಾದ ಕಚೇರಿಗೆ ಆಗಮಿಸಿದ್ದಾರೆ. ನೇಹಾ ಕೊಲೆ ಕೇಸ್ ಸಂಬಂಧ ಮಾಹಿತಿ ಕಲೆ ಹಾಕುತ್ತಿದ್ದಾರೆ.