ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣ ಸಿಐಡಿಗೆ ಒಪ್ಪಿಸಿದ ರಾಜ್ಯ ಸರ್ಕಾರ - ಮಾಹಿತಿ ಕಲೆ ಹಾಕುತ್ತಿರುವ ಅಧಿಕಾರಿಗಳು
03:07 PM Apr 23, 2024 IST
|
Bcsuddi
Advertisement
ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಒಪ್ಪಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಸಿಐಡಿ ತಂಡವು ಬಂದಿದೆ. ಸಿಐಡಿ ಅಧಿಕಾರಿಗಳು ನಗರದ ಸಹಾಯಕ ಆಯುಕ್ತರ, ಉತ್ತರ ಉಪ ವಿಭಗಾದ ಕಚೇರಿಗೆ ಆಗಮಿಸಿದ್ದಾರೆ. ನೇಹಾ ಕೊಲೆ ಕೇಸ್ ಸಂಬಂಧ ಮಾಹಿತಿ ಕಲೆ ಹಾಕುತ್ತಿದ್ದಾರೆ.
Advertisement
Next Article