ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

-ಹೇಮಗಲ್ಲ ಹಂಪ ಅವರ ವಚನ ……

07:04 AM Mar 29, 2024 IST | Bcsuddi
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಕರಿಯ ಕಾಲೊಳಗೆ ಸಿಕ್ಕಿದ ಮರಿಯ ನಾಯಿಯಂತೆ,

ಅಷ್ಟಮದವೆಂಬ ಕರಿಯ ಕಾಲೊಳಗೆನ್ನ ಸಿಗಿಸಿ,

ಮೆಟ್ಟಿ ಮೆಟ್ಟಿ ತುಳಿಸುತ್ತಿದ್ದೆಯಲ್ಲ !

ಅರಸಿನ ಉಪ್ಪನುಂಡು ಆನೆ ಸೇನೆ ದಳ

ಅರಸWನಘೆ ಕೈಸೆರೆ ಹಿಡಿವಂತೆ,

ಎನ್ನಾತ್ಮದಲ್ಲಿ ಹುಟ್ಟಿದ ಮದ, ಎನ್ನನೆ ತಿಂದು ತೇಗುತ್ತಿದ್ದವಯ್ಯಾಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.

 

-ಹೇಮಗಲ್ಲ ಹಂಪ

Tags :
-ಹೇಮಗಲ್ಲ ಹಂಪ ಅವರ ವಚನ ……
Advertisement
Next Article