For the best experience, open
https://m.bcsuddi.com
on your mobile browser.
Advertisement

ಶಿವಕುಮಾರ ಸ್ವಾಮೀಜಿಗೆ ಅಪಘಾತ.!

05:02 PM May 04, 2024 IST | Bcsuddi
ಶಿವಕುಮಾರ ಸ್ವಾಮೀಜಿಗೆ ಅಪಘಾತ
Advertisement

ಬಾಗಲಕೋಟೆ:  ಇಳಕಲ್ ತಾಲೂಕಿನ ಸುಕ್ಷೇತ್ರ ಸಿದ್ದನಕೊಳ್ಳ ಮಠದ ಶಿವಕುಮಾರ ಸ್ವಾಮೀಜಿ ಕಾರಿಗೆ ಟಿಪ್ಪ‌ರ್ ವಾಹನ ಡಿಕ್ಕಿಯಾದ ಘಟನೆ ಹುನಗುಂದ ತಾಲೂಕಿನ ಅಮೀನಗಢ ಪಟ್ಟಣದ ಸಮೀಪದಲ್ಲಿ ನಡೆದಿದೆ.

ಘಟನೆಯಲ್ಲಿ ಸ್ವಾಮೀಜಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಶ್ರೀಗಳಿಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement

ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಕಾರು ಪಲ್ಟಿಯಾಗಿದ್ದು, ಸ್ವಾಮೀಜಿ ತಲೆಗೆ ಗಂಭೀರ ಗಾಯವಾಗಿದೆ ಎಂದು ತಿಳಿದುಬಂದಿದೆ.

Tags :
Author Image

Advertisement