BEAKING: ನಟಿ ಪವಿತ್ರಾ ಗೌಡ ಪೊಲೀಸ್ ವಶಕ್ಕೆ
11:32 AM Jun 11, 2024 IST
|
Bcsuddi
Advertisement
ಬೆಂಗಳೂರು: ರೇಣುಕಾ ಸ್ವಾಮಿ ಎಂಬ ಯುವಕನ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನದ ನಂತರ ನಟಿ ಪವಿತ್ರಾಗೌಡರನ್ನು ರಾಜರಾಜೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಗಾಗಿ ಪವಿತ್ರ ಗೌಡರನ್ನು ವಶಕ್ಕೆ ಪಡೆಯಲಾಗಿದೆ.
Advertisement
Next Article