ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮಹಾಮಾರಿ ಮಳೆಗೆ ಕೊಚ್ಚಿ ಹೋದ ಅಣ್ಣ ತಂಗಿ.!

07:29 AM Oct 22, 2024 IST | BC Suddi
Advertisement

 

Advertisement

ಬೆಂಗಳೂರು :,ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮಳೆನೀರಿನಲ್ಲಿ ಅಣ್ಣ, ತಂಗಿ ಇಬ್ಬರು ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.!

ಅಣ್ಣ ಶ್ರೀನಿವಾಸ್ (13) ಹಾಗೂ ತಂಗಿ (11) ನಾಪತ್ತೆಯಾಗಿದ್ದು, ಮಳೆನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದ್ದು,  ಬೆಂಗಳೂರಿನ ಕೆಂಗೇರಿ ಬಳಿ ಅಣ್ಣ, ತಂಗಿ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Tags :
ಮಹಾಮಾರಿ ಮಳೆಗೆ ಕೊಚ್ಚಿ ಹೋದ ಅಣ್ಣ ತಂಗಿ.!
Advertisement
Next Article