BRS ನಾಯಕಿ ಕವಿತಾ ಜಾಮೀನು ಅರ್ಜಿ ವಜಾ
05:32 PM Jul 01, 2024 IST
|
Bcsuddi
Advertisement
Advertisement
ದೆಹಲಿ: ಮದ್ಯ ಹಗರಣದಲ್ಲಿ ಸಿಬಿಐ ಹಾಗೂ ಇಡಿ ಪ್ರಕರಣಗಳಲ್ಲಿ ಬಿಆರ್ಎಸ್ MLC ಕೆ.ಕವಿತಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.
ಇದೇ ಪ್ರಕರಣದಲ್ಲಿ ಕವಿತಾ ಕೆಲವು ತಿಂಗಳುಗಳಿಂದ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ. ಇನ್ನು ಇದೇ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರವಾಲ್ ಕೂಡ ಇದೇ ಜೈಲಿನಲ್ಲಿದ್ದಾರೆ.
Next Article