ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ವೀಳ್ಯದೆಲೆ ಇಂದ ಈ ತಂತ್ರ ಮಾಡಿದರು ಸರ್ವಜನ ವಶೀಕರಣ ವಾಗುತ್ತದೆ ಒಳ್ಳೆಯ ಉದ್ದೇಶಕ್ಕಾಗಿ ಮಾಡಿ ನೋಡಿ!

07:43 AM May 03, 2024 IST | Bcsuddi
Advertisement

 

Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮಂಗಳವಾರದದಿನ ಈ ಒಂದು ಪರಿಹಾರ ಮಾಡಿಕೊಂಡರೆ ಪ್ರತಿಯೊಬ್ಬರೂ ನಿಮ್ಮ ಮಾತನ್ನು ಕೇಳುತ್ತಾರೆ ಮತ್ತು ನಿಮ್ಮ ಮಾತನ್ನು ಗೌರವಿಸುತ್ತಾರೆ. ಮಂಗಳವಾರದ ದಿನ 2 ವೀಳ್ಯದೆಲೆಯನ್ನು ನೀವು ಮನೆಗೆ ತೆಗೆದುಕೊಂಡು ಬರಬೇಕು ಮತ್ತು ಈ ಪರಿಹಾರವನ್ನು ಬೆಳಗ್ಗೆ 8 ಗಂಟೆ ಒಳಗೆ ಮಾಡಬೇಕು. ಮನೆಯಲ್ಲಿ ಆಂಜನೇಯ ಫೋಟೋ ಇದ್ದರೆ ಪೂಜೆ ಮಾಡಬೇಕು.

ನಂತರ ವೀಳ್ಯದೆಲೆಯನ್ನು ನೀರಲ್ಲಿ ತೊಳೆದುಕೊಳ್ಳಬೇಕು. ನಂತರ ಕೇಸರಿ ಸಿಂಧೂರದಿಂದ ವೀಳ್ಯದೆಲೆ ಮಧ್ಯದಲ್ಲಿ ಬೊಟ್ಟು ಇಡಬೇಕು. ನಂತರ ಅದರ ಮೇಲೆ ಕರ್ಪೂರ ಇಡಬೇಕು. ನಂತರ ಅದರ ಮೇಲೆ ಇನ್ನೊಂದು ವೀಳ್ಯದೆಲೆ ಮುಚ್ಚಿ ಒಂದು ಶ್ಲೋಕವನ್ನು ಹೇಳಬೇಕು.

ಈ ಎರಡು ಮಂತ್ರವನ್ನು ಮೂರು ಬಾರಿ ಜಪ ಮಾಡಬೇಕು. ನಂತರ ನಿಮ್ಮ ಮಾತು ಯಾರು ಕೇಳಬೇಕೋ ಅವರ ಹೆಸರನ್ನು ನೆನಪು ಮಾಡಿಕೊಂಡು ಆಂಜನೇಯ ಸ್ವಾಮಿಗೆ ಪೂಜೆ ಮಾಡಿಕೊಂಡು ವೀಳ್ಯದೆಲೆಯನ್ನು ಬಿಳಿ ಬಟ್ಟೆಯಲ್ಲಿ ಕಟ್ಟಿ ಪರ್ಸ್ ಅಥವಾ ಹ್ಯಾಂಡ್ ಬ್ಯಾಗ್ ನಲ್ಲಿ ಇಟ್ಟುಕೊಳ್ಳಬೇಕು. ಈ ಪರಿಹಾರವನ್ನು 8 ಬಾರಿ ಮಾಡಿ ನೋಡಿ ಅದರ ಫಲಿತಾಂಶ ನಿಮಗೆ ತಿಳಿಯುತ್ತದೆ

ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Tags :
Do this technique from betel leaf and everyone will be charmed. Do it for a good purpose!
Advertisement
Next Article