ಹೋಮ್‌ಉದ್ಯೋಗಕರ್ನಾಟಕಕ್ರೀಡೆಜ್ಯೋತಿಷ್ಯಭಾರತಲೈಫ್‌ ಸ್ಟೈಲ್‌ವಿದೇಶಿವ್ಯವಹಾರಸಿನಿಮಾ
Advertisement

ಮನೆಯಲ್ಲಿ ಮಹಾಲಕ್ಷ್ಮಿ ಅನುಗ್ರಹ ಇರುವ ತಾಮ್ರದ ಚೊಂಬಿನಲ್ಲಿ ಈ ವಸ್ತುಗಳನ್ನು ಹಾಕಿ ಪೂಜಿಸಿದರೆ ಸಾಲದ ಸಮಸ್ಯೆ ಹಣಕಾಸಿನ ಸಮಸ್ಯೆ ಶಾಶ್ವತವಾಗಿ ದೂರಾಗುತ್ತದೆ!

07:48 AM May 07, 2023 IST | Bcsuddi
Advertisement

 

Advertisement

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ದೇವರ ಮನೆಯಲ್ಲಿ ತಾಮ್ರದ ಚೊಂಬಿನಲ್ಲಿ ಈ ವಸ್ತುವನ್ನು ಹಾಕಿ ಪೂಜೆ ಮಾಡಿದರೆ ತುಂಬಾ ಒಳ್ಳೆಯ ಫಲಿತಾಂಶ ಸಿಗುತ್ತದೆ ಪ್ರತಿ ದಿನ ದೇವರ ಮನೆಯಲ್ಲಿ ತಾಮ್ರದ ಚೊಂಬು ಉಪಯೋಗಿಸಿ ಕೊಂಡು ಈ ಒಂದು ವಸ್ತುವನ್ನು ಇಟ್ಟು ತಾಮ್ರದ ಚೊಂಬು ಗೆ ಮನಸ್ಫೂರ್ತಿ ಆಗಿ ನಮಸ್ಕಾರ ಮಾಡಿದರೆ ಒಳ್ಳೆಯ ಫಲಿತಾಂಶ ಸಿಗುತ್ತದೆ ಮತ್ತು ನೀವು ಓಂ ಶ್ರೀ ಮಹಾ ಲಕ್ಷ್ಮಿ ನಮೋ ನಮಃ ಮಂತ್ರವನ್ನು ಜಪಿಸಿದರೆ ಲಕ್ಷ್ಮಿ ದೇವಿಯ ಅನುಗ್ರಹ ಲಭಿಸುತ್ತದೆ ತಾಮ್ರದ ಚೊಂಬು ಉಪಯೋಗಿಸಿ ಯಾವ ವಿಧಾನದಿಂದ ಈ ಪೂಜೆ ಮಾಡಬೇಕು ಎಂದು ನಾವು ತಿಳಿಯೋಣ ಬನ್ನಿ.

ನೀವು ಏನು ಮಾಡಬೇಕು ಎಂದರೆ ಹಿತ್ತಾಳೆ ತಟ್ಟೆ ಅಥವಾ ತಾಮ್ರದ ತಟ್ಟೆಯನ್ನು ತೆಗೆದುಕೊಂಡು ಅದರಲ್ಲಿ ನಿಮ್ಮ ಇಷ್ಟವಾದ ರಂಗೋಲಿ ಹಾಕಿ ಅದರಲ್ಲಿ ಅರಿಶಿಣ ಕುಂಕುಮದಿಂದ ಬೊಟ್ಟು ಇಟ್ಟು ತಟ್ಟೆಗೆ 5 ಅಥವಾ 9 ಕಡೆ ಬೊಟ್ಟು ಇಡಬೇಕು ಮತ್ತು ತಾಮ್ರದ ಚೊಂಬು ಉಪಯೋಗಿಸಿ ಕೊಂಡು ಈ ಪೂಜೆ ಮಾಡಬೇಕು ಸ್ಟೀಲ್ ಚೊಂಬು ಉಪಯೋಗಿಸಿ ಇದನ್ನು ಮಾಡಬಾರದು. ತಾಮ್ರದ ಚೊಂಬು ಗೆ ಹೀಗೆ ಅರಿಶಿಣ ಹಾಕಿ ಕುಂಕುಮ ಇಂದ ಬೊಟ್ಟು ಇಟ್ಟು ತಾಮ್ರದ ತಟ್ಟೆಯಲ್ಲಿ ಚೊಂಬು ಇಟ್ಟು ಚೊಂಬುವಿನಲ್ಲಿ ಕುಡಿಯುವ ನೀರನ್ನು ಹಾಕಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಇದರಲ್ಲಿ ಸ್ವಲ್ಪ ಅರಿಶಿನ ಕುಂಕುಮ ಮತ್ತು ಸ್ವಲ್ಪ ಗಂಧವನ್ನು ನೀವು ನೀರಿನಲ್ಲಿ ಹಾಕಬೇಕು ಮತ್ತು ಎರಡು ನಾಣ್ಯ ಹಾಕಿ ಅದರಲ್ಲಿ ಸ್ವಲ್ಪ ಅಕ್ಷತೆಯನ್ನು ಹಾಕಬೇಕು ಈ ನೀರಿನಲ್ಲಿ ಬಿಳಿ ಹೂವನ್ನು ಹಾಕಬೇಕು ಏಕೆಂದರೆ ಮಹಾ ಲಕ್ಷ್ಮಿ ದೇವಿಗೆ ಬಿಳಿ ಹೂವು ಎಂದರೆ ತುಂಬಾ ಇಷ್ಟ ಹೀಗೆ ನೀರಿನಲ್ಲಿ ಮತ್ತು ತಟ್ಟೆಯಲ್ಲಿ ಬಿಳಿ ಹೂವಿನಿಂದ ಅಲಂಕಾರ ಮಾಡಿ ನೀವು ಈ ವಿಧಾನದಿಂದ ತಾಮ್ರದ ಚೊಂಬು ಗೆ ಅಲಂಕಾರ ಮಾಡಿ ದೇವರ ಮನೆಯಲ್ಲಿ ಇಟ್ಟು ಪ್ರತಿ ದಿನ ಈ ತಾಮ್ರದ ಚೊಂಬು ಗೆ ಅಕ್ಷತೆ ಹಾಕಿ ಓಂ ಶ್ರೀ ಮಹಾ ಲಕ್ಷ್ಮಿ ನಮೋ ನಮಃ ಮಂತ್ರವನ್ನು 108 ಬಾರಿ ಅಥವಾ 21 ಬಾರಿ ಜಪಿಸಿ ಪೂಜೆಯನ್ನು ಮಾಡಿದರೆ ಲಕ್ಷ್ಮಿ ದೇವಿ ಅನುಗ್ರಹ ಲಭಿಸುತ್ತದೆ

ದೇವರ ಮನೆಯಲ್ಲಿ ಜಾಗ ತುಂಬಾ ಚಿಕ್ಕದಾಗಿ ಇದೆ ಎಂದರೆ ನೀವು ಚಿಕ್ಕದಾಗಿ ತಾಮ್ರದ ಚೊಂಬು ಉಪಯೋಗಿಸಿ ಈ ವಿಧಾನ ಅನುಸರಿಸಬಹುದು ನೀವು ಈ ವಿಧಾನದಿಂದ ಪೂಜೆ ಮಾಡಿ ಲಕ್ಷ್ಮಿ ದೇವಿ ಕಟಾಕ್ಷ ಪಡೆಯಿರಿ ಮತ್ತು ತಾಮ್ರದ ಚೊಂಬು ಉಪಯೋಗಿಸಿ ಪ್ರತಿ ಮಂಗಳವಾರ ಇದೆ ವಿಧಾನದಿಂದ ಪೂಜೆ ಮಾಡಬಹುದು ನೀವು ಏನು ಮಾಡಬೇಕು ಎಂದರೆ ತಾಮ್ರದ ಚೊಂಬು ಇದೆ ರೀತಿ ಅಲಂಕಾರ ಮಾಡಿ ನೀವು ನಿಮ್ಮ ಸಿಂಹ ದ್ವಾರದ ಎಡ ಭಾಗದಲ್ಲಿ ಅರಿಶಿಣ ಕುಂಕುಮ ಲೇಪಿಸಿ ರಂಗೋಲಿ ಹಾಕಿ ರಂಗೋಲಿ ಮೇಲೆ ಇಟ್ಟರೆ ತುಂಬಾ ಒಳ್ಳೆಯ ಫಲಿತಾಂಶ ಕಾಣಬಹುದು.

ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.

ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

Tags :
financial problems will be solved forever!
Advertisement
Next Article