ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ FIR
07:58 AM May 05, 2024 IST | Bcsuddi
Advertisement
ಧಾರವಾಡ: ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನದ ಬಹಿರಂಗ ಪ್ರಚಾರಕ್ಕೆ ಇಂದು ಕೊನೆಯ ದಿನ. ಇತ್ತ ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಭಾಷಣದ ವೇಳೆ ದಿಂಗಾಲೇಶ್ವರ ಸ್ವಾಮೀಜಿ ಎಡವಟ್ಟು ಮಾಡಿಕೊಂಡಿದ್ದು, ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಅವರ ವಿರುದ್ಧ FIR ದಾಖಲಾಗಿದೆ.
"ಭಸ್ಮ ಹೋಗಿ ಕುಂಕುಮ ಬಂತು ಹಾಗೂ ಭಂಡಾರ ಹೋಗಿ ಕುಂಕುಮ ಬಂತು. ಶರಣು ಶರಣಾರ್ಥಿ ಹೋಗಿ ಹರಿ ಓಂ ಬಂತು' ಎಂದು BJP ಅಭ್ಯರ್ಥಿ ಪ್ರಹ್ಲಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಆರೋಪದಡಿ ಸ್ವಾಮೀಜಿ ಮೇಲೆ FIR ದಾಖಲಿಸಲಾಗಿದೆ.
Advertisement