For the best experience, open
https://m.bcsuddi.com
on your mobile browser.
Advertisement

- -ವೈದ್ಯ ಸಂಗಣ್ಣ ಅವರ ವಚನ .!

07:05 AM May 05, 2024 IST | Bcsuddi
   ವೈದ್ಯ ಸಂಗಣ್ಣ ಅವರ ವಚನ
Advertisement

ಸ್ವತಂತ್ರ  ಲಿಂಗಾಯತ ಧರ್ಮದ  ವಿಚಾರಗಳನ್ನು ಇಟ್ಟುಕೊಂಡು ರಾಜಕಾರಣಿಗಳನ್ನು ಬಿಟ್ಟು, ಶರಣರ ತತ್ವಗಳನ್ನು ನಡೆ-ನುಡಿಯಲ್ಲಿ ಪಾಲಿಸುವ ಸ್ವಾಮೀಜಿಯವರನ್ನು ಒಳಗೊಂಡಂತೆ,  ಸ್ವತಂತ್ರ ಲಿಂಗಾಯತ ಧರ್ಮ ಕಟ್ಟುವಲ್ಲಿ ತಮ್ಮಗಳ ಅಭಿಪ್ರಾಯಗಳನ್ನು ಸೇರಿಸಿ ಒಂದು ವೇದಿಕೆ. ಹಾಗೂ ಚರ್ಚೆ ಪ್ರಾರಂಭಿಸ ಬಹುದೆಂಬ ಸದಾಶಯ.

Advertisement

https://chat.whatsapp.com/LQ14M5ZLA9qI1OgBARElbD ಈ ಲಿಂಕ್ ನಲ್ಲಿ ನಿಮ್ಮಗಳ ಚರ್ಚೆ ಬರಹಗಳ ಮೂಲಕವಿರಲಿ.

ವಚನ: :

ಐದು ತತ್ತ್ವಂಗಳಿಂದಾದ ದೇಹಕ್ಕೆ ರೋಗರುಜೆಯಹುದೆ ?

ಕಾಯತತ್ವಂಗಳ ಗೊತ್ತಿನಲ್ಲಿ ನಿಂದು,

ಅವರವರ ಚಿಕಿತ್ಸೆಯಲ್ಲಿ ಹೊತ್ತು ನಿತ್ತರಿಸುವುದೆ ಕ್ರಮ.

ಅದೆಂತೆಂದಡೆ :

ಭಕ್ತಿನಿಷ್ಠೆ , ವಿಶ್ವಾಸನಿಷ್ಠೆ, ಜ್ಞಾನನಿಷ್ಠೆ.

ಇಂತಿ ಸದ್ಭಾವ ನೆಲೆಗೊಳ್ಳದ ಕಾರಣ,

ತನುವಿಂಗೆ ಅನುಪಾನವ ಪಾನವ ಮಾಡಬೇಕು.

ಮೇಲೆ ಅರಿದಡೆ, ಮನವು ಮನದಲ್ಲಿ ನಿಲಬೇಕು.ಮರುಳಶಂಕರಪ್ರಿಯ ಸಿದ್ಧರಾಮೇಶ್ವರಲಿಂಗವನೊಡಗೂಡಬೇಕು.

-ವೈದ್ಯ ಸಂಗಣ್ಣ

Tags :
Author Image

Advertisement